ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್ ಆಗಿಲ್ಲ.. ಕಾಂಗ್ರೆಸ್ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು