ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಮನವಿ ಇವನ್ನೂ ತರಬೇಕು. ಹೀಗಂತ ಡಿಸಿ ಸೂಚನೆ ನೀಡಿದ್ದಾರೆ.