ಬಿಜೆಪಿ ರಾಜಕೀಯ ಉದ್ದೇಶದಿಂದ ಬೈಕ್ ಜಾಥಾ ಹಮ್ಮಿಕೊಂಡಿದೆ. ಇದೀಗ ತಾನೆ ಶಾಂತಿ ನೆಲೆಸುತ್ತಿರುವ ಮಂಗಳೂರಿನಲ್ಲಿ ಶಾಂತಿ ಕದಡಲು ಬಿಜೆಪಿ ಮುಂದಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.