ಬೆಂಗಳೂರು: ಮಹದಾಯಿ ಸಮಸ್ಯೆ ಇತ್ಯರ್ಥಿ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ರತ್ತ ಬೆರಳು ತೋರಿ ಬಾಲ್ ಈಸ್ ಇನ್ ಯೂವರ್ ಕೋರ್ಟ್ ಎಂದು ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಸದಸ್ಯರು ಸ್ವಾಗತಿಸಿದರು.