ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಸಿಎಂ ಸಿದ್ದರಾಮಯ್ಯಗೆ ಅರ್ಹತೆಯಿಲ್ಲ ಅವರೊಬ್ಬ ಬಚ್ಚಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ.