ಬೆಂಗಳೂರು : ಮಾಜಿ ಸಚಿವ ಹಿರಿಯ ಶಾಸಕ ರಾಯರೆಡ್ಡಿ ಸಿಎಂಗೆ ಪತ್ರ ಬರೆದ ವಿಚಾರ ಸದ್ದು ಮಾಡಿದ್ದ ಬೆನ್ನಲ್ಲೇ ಪತ್ರ ವ್ಯವಹಾರಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಕೆಲಸ ಆಗಬೇಕಿರುವ ಇಲಾಖೆಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿ. ನಿಮ್ಮ ಪತ್ರಕ್ಕೆ ಸಚಿವರು ಸ್ಪಂದಿಸದಿದ್ದರೆ ಕೆಲಸ ಆಗದಿದ್ದರೆ ನನ್ನ ಬಳಿ ಬನ್ನಿ. ಆಗಲೂ ಬಗೆಹರಿಯದಿದ್ದರೆ ಪತ್ರ ಬರೆಯಿರಿ. ಎಲ್ಲದಕ್ಕೂ ನನಗೆ ಪತ್ರ ಬರೆದರೆ