ಮೈಸೂರು: ಪುತ್ರ ಡಾ.ಯತೀಂದ್ರ ಮತ್ತು ಸುನೀಲ್ ಭೋಸ್ಗೆ ಟಿಕೆಟ್ ನೀಡುವ ಕುರಿತಂತೆ ಪ್ರತಿಕ್ರಿಯೆ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.