ಅರ್ಕಾವತಿ ಲೇಔಟ್ ಡಿನೋಟಿಫಿಕೇಶನ್`ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ರಚಿಸಿದ್ದ ನ್ಯಾ. ಕೆಂಪಣ್ಣ ನೇತೃತ್ವದ ಸಮಿತಿ ಸರ್ಕಾರದ ಮುಖ್ಯ ಕಾರ್ದರ್ಶಿಗೆ ವರದಿ ಸಲ್ಲಿಸಿದೆ. ಡಿನೋಟಿಫಿಕೇಶನ್ನಿನಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಡಿನೋಟಿಫಿಕಶನ್ನಿನಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲ. ಹೈಕೋರ್ಟ್ ನಿರ್ದೇಶನದ ಮೇರೆಗೆ ಸರ್ಕಾರ ರಚಿಸಿದ್ದ ವಿಶೇಷ ಅಧಿಕಾರವಿದ್ದ ಭೂಸ್ವಾಧೀನಾಧಿಕಾರಿಗಳೇ ಹೈಕೋರ್ಟ್`ನ 6 ಮಾರ್ಗಸೂಚಿಗಳ ಅನ್ವಯ ಸ್ಥಳ ಪರಿಶೀಲನೆ ನಡೆಸಿ ಡಿನೋಟಿಫೈ ಮಾಡಿದ್ದಾರೆ ಎಂದು