ವಾಸ್ತು ಸರಿ ಇಲ್ಲ ಎಂದು ಸಿಎಂ ಕಚೇರಿಯ ದಕ್ಷಿಣ ದ್ವಾರ ಕ್ಲೋಸ್ ಆಗಿತ್ತು.ಮುಚ್ಚಿದ ದ್ವಾರ ತೆರೆಸಿ ಕಚೇರಿಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದಾರೆ.