ಬಾಗಲಕೋಟೆ: ಸಿದ್ದರಾಮಯ್ಯ ಓರ್ವ ಪಲಾಯನವಾದಿಯಾಗಿದ್ದಾರೆ. ಮೈಸೂರಿನಲ್ಲಿ ಸೋಲುವ ಭಯದಿಂದ ಬಾದಾಮಿ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಬಾದಾಮಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.