ಬಳ್ಳಾರಿ: ಇಡೀ ದೇಶದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ಸಿಎಂ ಎನ್ನುವ ಹೆಗ್ಗಳಿಕೆಗೆ ಗುರಿಯಾಗಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶ್ಲಾಘಿಸಿದ್ದಾರೆ.