ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಮತದಾರರಿಗೆ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ. ಉಪಚುನಾವಣೆಗಳು ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ಹೇಳಿದ್ದೆ. ಈಗಲೂ ಇದನ್ನೇ ಹೇಳುತ್ತಿದ್ದೇನೆ. ಆದರೆ, ಬಿಜೆಪಿಯವರು ಇದು ಮುಂದಿನ ಚುನಾವಣೆಗೆ ದಿಕ್ಸೂಚಿ ಎಂದು ಹೇಳಿದ್ದರು. ಬಿಜೆಪಿಯವರು ವೈಯಕ್ತಿಕ ಟೀಕೆಗಳಲ್ಲೇ ಕಾಲ ಕಳೆದರು. ಒಣ ಣಜಂಭದ ಮಾತುಗಳನ್ನಾಡಿದರು ಎಂದು ಸಿಎಂ ಆರೋಪಿಸಿದ್ದಾರೆ.