ಪಕ್ಷದಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಕ್ಕೆ ಕೋಲಾರದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿಎಂ ಸಿದ್ದರಾಮಯ್ಯ, ನಾವು ಪಕ್ಷದಲ್ಲಿ ಯಾರನ್ನೂ ಕಡೆಗಣಿಸುತ್ತಿಲ್ಲ. ಬಿಬಿಎಂಪಿ ಮೇಯರ್ ಆಯ್ಕೆ ಹೈಕಮಮಡ್ ನಿರ್ದೇಶನದಂತೆ ನಡೆಯಲಿದೆ ಎಂದು ಹೇಳಿದ್ದಾರೆ. ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಪಕ್ಷದ ಮೈತ್ರಿ ಮುಂದುವರೆಯಲಿದೆ. ಶಾಸಕರು, ಸಂಸದರು ಮೇಯರ್ ಅಭ್ಯರ್ಥಿಯ ಹೆಸರನ್ನ ಸೂಚಿಸಲಿದ್ದಾರೆ ಎಂದು ಡಿ.ಕೆ. ಸುರೇಶ್ ಆರೋಪವನ್ನ ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ