ಕರ್ನಾಟಕ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಭಾರತ ರಾಷ್ಟ್ರ ಸಮಿತಿಯ ಕಾರ್ಯಾಧ್ಯಕ್ಷ KTR ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಿರಸ್ಕರಿಸಿದ್ದಾರೆ.