ಬೆಂಗಳೂರು : ನೀತಿ ಸಂಹಿತೆ ಜಾರಿಯಾದ ಬಳಿಕವೂ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆ ಎಂದು ಹೆಚ್.ಡಿ.ದೇವೇಗೌಡರು ಮಾಡಿರುವ ಆರೋಪಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ತೀರುಗೇಟು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ನೀತಿ ಸಂಹಿತೆ ಜಾರಿ ಆದ ಬಳಿಕ ಯಾರು ನಮ್ಮ ಮನೆಗೆ ಬಂದಿಲ್ಲ. ಮುಖ್ಯ ಕಾರ್ಯದರ್ಶಿ ಬಿಟ್ಟು ಬೇರೆಯಾರು ಬಂದಿಲ್ಲ. ಪಿಎಂ ಆದಾಗ ಅವರು ಮಾಡಿರಬೇಕು. ಹೀಗಾಗಿ ಆ ರೀತಿ