ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯರದ್ದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಮುಖ್ಯಮಂತ್ರಿಯಾಗಿ ಇಂತಹ ಹೇಳಿಕೆ ನೀಡಬಾರದು. ಸಿಎಂ ಸಿದ್ದರಾಮಯ್ಯ ಸೊಕ್ಕಿನಿಂದ ವರ್ತಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ. ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಉಪವಾಸ ಮಾಡಿ ದೇವರ ದರ್ಶನ ಮಾಡಿದರು. ನಂತರ ಉಪಹಾರ ಸೇವಿಸಿದರು. ಆದರೆ ಈ ಮನುಷ್ಯ ಮೀನು,