ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಬಿಎಂಪಿ ವ್ಯಾಪ್ತಿಗೆ ರಾಜಕೀಯ ಕಾರಣಗಳಿಗಾಗಿ 120 ಹಳ್ಳಿಗಳನ್ನು ಸೇರ್ಪಡೆಗೊಳಿಸಿತು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬೆಂಗಳೂರಿನ ಎಲ್ಲಾ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಿಸುತ್ತೇನೆ. ಬಿಬಿಎಂಪಿಯನ್ನು ವಿಭಜಿಸುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಗೋವಾದಲ್ಲಿ ಕನ್ನಡಿಗರ ಮನೆಗಳ ನೆಲಸಮ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ, ಗೋವಾ ಸರಕಾರಕ್ಕೆ ಕೂಡಲೇ ಸ್ಟ್ರಾಂಗ್ ಪತ್ರ ಬರೆಯುತ್ತೇನೆ ಎಂದು