ಬೆಂಗಳೂರು: ಬಿಜೆಪಿಯಲ್ಲೇ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ. ಪರಸ್ಪರರು ಆರೋಪ ಪ್ರತ್ಯಾರೋಪಗಳಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.