ಕೇಂದ್ರ ಸರಕಾರ ಉದ್ಯಮಿಗಳ ಎರಡೂವರೆ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ.ರೈತರ ಸಾಲ ಮಾತ್ರ ಮನ್ನಾ ಮಾಡಲು ಕೇಂದ್ರಕ್ಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯ ಹರಿಹರದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ ಇದು ಆರ್ಥಿಕತೆ ಅದೋಗತಿ ಆಗಲ್ವೆ ದೇವೇಗೌಡ್ರು ಒಂದು ಸಾರಿನೂ ಸಾಲಮನ್ನಾ ಮಾಡಿ ಅಂತ ಚಕಾರ ಎತ್ತಿಲ್ಲ ಎಂದು ಆರೋಪಿಸಿದರು. 2004ರಲ್ಲಿ ನಾನು ಬಿಜೆಪಿ ಹೋಗಲು ಮಾತನಾಡಿದ್ದೆ