ಬರಿ ಜಂಭ, ಒಣಬುರುಡೆ ಬಿಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಆರೋಪಗಳಲ್ಲೂ ಸತ್ಯಾಂಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಉಪಚುನಾವಣೆ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಇಂದು ರೋಡ್ಶೋ ನಡೆಸಿದ್ದಾರೆ. ಗೂಂಡಾ ಸಂಸ್ಕ್ರತಿ ಕಾಂಗ್ರೆಸ್ ಪಕ್ಷದ್ದಲ್ಲ. ಬಿಜೆಪಿಯವರದ್ದು ಫ್ಯಾಸಿಸ್ಟ್ ಮನೋಭಾವ ಎಂದು ಟೀಕಿಸಿದರು. ಉಪಚುನಾವಣೆ ಫಲಿತಾಂಶದ ನಂತರ ಮತದಾರರು ಯಾರ ಮುಖ ನೋಡಿಕೊಂಡು ಮತಹಾಕಿದ್ದಾರೆ ಎನ್ನುವುದು ತಿಳಿಯುತ್ತದೆ. ಬಿಜೆಪಿಯವರ