ಮೈಸೂರು: ಆಡಳಿತಾತ್ಮಕ ವಿಚಾರವನ್ನು ಬೀದಿಯಲ್ಲಿ ಮಾತಾಡಕ್ಕಾಗುತ್ತೇನ್ರೀ?... ಹೀಗಂತ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಗರಂ ಆಗಿ ಪ್ರಶ್ನಿಸಿದ್ದಾರೆ.