ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿದ್ದ ತಜ್ಞರ ಸಮಿತಿ ವರದಿ ಅನುಮೋದಿಸಲು ಇಂದು ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ದಿಡೀರ್ ರದ್ದುಗೊಳಿಸಲಾಗಿದೆ.