ನವದೆಹಲಿ: ಕಾವೇರಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ನ್ಯಾಯಮಂಡಳಿ ರಚನೆ ಕುರಿತು ಸಮಾಲೋಚನೆ ನಡೆಸಲು ಸಭೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಂಸದರ ಸಭೆ ಕರೆದಿದ್ದ ಸಿಎಂ ಸಿದ್ದರಾಮಯ್ಯ ಸಭೆ ರದ್ದುಗೊಳಿಸಿದ್ದಾರೆ.