ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ವಿಪಕ್ಷ ನಾಯಕ ಈಶ್ವರಪ್ಪ ಮತ್ತು ಸಿಎಂ ಸಿದ್ಧರಾಮಯ್ಯ ನಡುವೆ ಸದನದಲ್ಲಿ ಜೋರಾದ ಮಾತಿನ ಚಕಮಕಿಗೆ ಕಾರಣವಾಯ್ತು.