ಮಂಗಳೂರು: ಮಧ್ಯಾಹ್ನ ಮಾಂಸದೂಟ ಮಾಡಿ ಸಂಜೆ ದ.ಕ. ಜಿಲ್ಲೆಯ ಸುಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನಡೆ ಇದೀಗ ವಿವಾದಕ್ಕೀಡಾಗಿದೆ.