ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಿಸುವವರೆಗೆ ಕಾಂಗ್ರೆಸ್ ನ ನಾಯಕರೆಲ್ಲರೂ ಸದ್ದು ಮಾಡುತ್ತಿದ್ದರು. ಆದರೆ ಇದೀಗ ನಾಮಪತ್ರ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಒಂಟಿ ಸಲಗದಂತಾದರೇ?