ಬೆಂಗಳೂರು: ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ನಿನ್ನೆಯಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ದಿಡೀರ್ ಕಾರ್ಯಕ್ರಮ ರದ್ದುಗೊಳಿಸಿ ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ.