ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ನ್ಯಾಯವಾಗಿದೆ. ಒಬ್ಬ ಹುಚ್ಚ ಸಿಎಂ ಕೈಯಲ್ಲಿ ಆಡಳಿತ ಕೊಟ್ಟ ಹಾಗಾಗಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ. ಹುಚ್ಚರ ತರಾ ಮಾತಾಡ್ತಾರೆ. ಹಿಂದೂಗಳ ಹೆಣದ ಮೇಲೆ ರಾಜಕೀಯ ಮಾಡುತ್ತೀರಾ? ನೀವು ಸಿಎಂ ಆಗಿರುವುದು ಮುಸ್ಲಿಮರಿಗೆ ಮಾತ್ರವಲ್ಲ, ಹಿಂದೂಗಳಿಗೆ ಕೂಡಾ ಎನ್ನುವುದನ್ನು ಮರೆಯಬೇಡಿ ಎಂದು ಶಿವಮೊಗ್ಗದಲ್ಲಿ ಈಶ್ವರಪ್ಪ ಸುದ್ದಿಗಾರರೊಂದಿಗೆ