ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ನ್ಯಾಯವಾಗಿದೆ. ಒಬ್ಬ ಹುಚ್ಚ ಸಿಎಂ ಕೈಯಲ್ಲಿ ಆಡಳಿತ ಕೊಟ್ಟ ಹಾಗಾಗಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.