ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬೇಕಾಗಿರುವ ಕಾಂಗ್ರೆಸ್ ಅಭ್ಯರ್ಥಿ ರೆಬಲ್ ಸ್ಟಾರ್ ಅಂಬರೀಷ್ ಮುನಿಸಿಗೆ ಸಿಎಂ ಸಿದ್ದರಾಮಯ್ಯ ಮುಲಾಮು ಹಚ್ಚುತ್ತಾರಾ?