ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಸಿಎಂ ಸಿದ್ದರಾಮಯ್ಯ ಸಂವಿಧಾನ ಇಲ್ಲದೇ ಇದ್ದಿದ್ದರೆ ಕುರಿ ಮೇಯಿಸ್ತಿದ್ದೆ ಎಂದಿದ್ದಾರೆ.