ಬೆಂಗಳೂರು: ‘ಮಠಗಳನ್ನು ಕಟ್ಕೊಂಡು ನಾನೇನು ಮಾಡ್ಲಿ?’ ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ.