ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ದೇವರ ಮೇಲೆ ನಂಬಿಕೆಯೇ ಇಲ್ಲ ಎಂದು ಟೀಕಿಸುತ್ತಿದ್ದವರಿಗೆ ಅವರೇ ಉತ್ತರ ನೀಡಿದ್ದಾರೆ. ನನಗೆ ದೇವರ ಮೇಲೆ ನಂಬಿಕೆಯಿದೆ. ಆದರೆ ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದಿದ್ದಾರೆ.