ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮಳಿಗೆಯೊಂದರಲ್ಲಿ 30 ಪಂಚೆ ಖರೀದಿಸಿದ್ದಾರೆ.