ಮೈಸೂರು: ಸಿಎಂ ಸಿದ್ದರಾಮಯ್ಯ ಸದಾ ಗಂಭೀರ ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವಕಾಶ ಸಿಕ್ಕಾಗಲೆಲ್ಲಾ ಅವರು ತಮ್ಮ ಹಳೆಯ ದಿನಗಳ ಚೇಷ್ಟೆಗಳನ್ನು ಸ್ಮರಿಸಿಕೊಂಡು ಕೇಳುಗರನ್ನು ನಗೆಗಡಲಲ್ಲಿ ತೇಲಿಸುತ್ತಾರೆ.