ಬೆಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ನಿನ್ನೆ ಬಿಜೆಪಿ ಯಾತ್ರೆಯ ಸಮಾವೇಶ ಸಮಾರಂಭ ನಡೆದಿತ್ತು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.