ಬೆಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ನಿನ್ನೆ ಬಿಜೆಪಿ ಯಾತ್ರೆಯ ಸಮಾವೇಶ ಸಮಾರಂಭ ನಡೆದಿತ್ತು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.ಆದರೆ ಸಮಾರಂಭಕ್ಕೆ ಬಂದವರು ಪಕ್ಕದಲ್ಲೇ ಇದ್ದ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿಕೊಂಡು ಹೋಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ನಾವು ಮನುಷ್ಯ ಪ್ರೇಮಿಗಳು. ಅವರು ಮನುಷ್ಯ ವಿರೋಧಿಗಳು. ಇದರಿಂದಾಗಿಯಾ ನಾವು ಹೀಗೆ. ಅವರು ಹಾಗೆ. ಉಂಡವನು