ಬೆಂಗಳೂರು: ಮೂರು ದಶಕಗಳ ಹಿಂದೆ ಇದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಜಕೀಯ ಜೀವನ ಆರಂಭಿಸಿದೆ. ಈಗ ಅಲ್ಲಿಯೇ ಕೊನೆಯ ಬಾರಿಗೊಮ್ಮೆ ಆಶೀರ್ವದಿಸಿ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.