ಬೆಂಗಳೂರು: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ನಾನು ರಾಜ್ಯದ ಜನತೆಗೆ ಹಲವು ಭಾಗ್ಯಗಳನ್ನು ಕೊಟ್ಟೆ. ಆದರೆ ಯಡಿಯೂರಪ್ಪನವರು ಸೀರೆ, ಸೈಕಲ್ ಮಾತ್ರ ಕೊಟ್ಟರು ಎಂದು ಲೇವಡಿ ಮಾಡಿದ್ದಾರೆ.