ಬೆಂಗಳೂರು: ಮೈಸೂರಿಗೆ ಬಂದಿದ್ದಾಗ ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಸಿಎಂ, ಬುರುಡೆ ದಾಸರಿಂದ ಬದಲಾವಣೆ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬುರುಡೆ ದಾಸರು ಬಂದು ಬುರುಡೆ ಬಿಟ್ಟು ಹೋಗುತ್ತಾರೆ. ಅವರಿಂದ ಬದಲಾವಣೆ ಆಗಲ್ಲ. ನಮ್ಮ ಸರ್ಕಾರವನ್ನು ಕಮಿಷನ್ ಸರ್ಕಾರ ಎನ್ನುವ ಮೋದಿಗೆ ಪ್ರಧಾನಿಯಾಗುವ ನೈತಿಕತೆಯೇ ಇಲ್ಲ ಎಂದು ಸಿಎಂ ಕಿಡಿ ಕಾರಿದ್ದಾರೆ.ರಾಜ್ಯದ ಅನ್ನ ಭಾಗ್ಯ ಯೋಜನೆ ಅಕ್ಕಿ ನೀಡಲು