ಮೈಸೂರು: ಚುನಾವಣೆ ರಣತಂತ್ರ ಹೆಣೆಯಲು ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ರೆಸಾರ್ಟ್ ಬಿಟ್ಟು ಹೊರ ಬಂದಿದ್ದಾರೆ. ಇಂದು ಸ್ವ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.ಕುಟುಂಬ ಸಮೇತರಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸೇರಿದ ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದಾರೆ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ತಮ್ಮ ಆಪ್ತ ನಾಯಕರೊಂದಿಗೆ ಚರ್ಚೆ ನಡೆಸಲಿದ್ದರು. ಹಾಗೂ ಎಲ್ಲಾ ನಾಯಕರಿಗೆ ಭೇಟಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ.ಮುಂಬರುವ ಚುನಾವಣೆಗೆ ನಡೆಸಬೇಕಾದ