ಮೈಸೂರು: ಚುನಾವಣೆ ರಣತಂತ್ರ ಹೆಣೆಯಲು ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ರೆಸಾರ್ಟ್ ಬಿಟ್ಟು ಹೊರ ಬಂದಿದ್ದಾರೆ. ಇಂದು ಸ್ವ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.