ಬೆಂಗಳೂರು: ಪ್ರಧಾನಿ ಮೋದಿ ನಿರಾಹಾರದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಮೀನಿನೂಟ ಮಾಡಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿತ್ತು.