ಮೈಸೂರು: ಮುಂಬರುವ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯ ಚುನಾವಣಾ ಚಾಣಕ್ಯರೆಂದೇ ಖ್ಯಾತರಾದ ಮೋದಿ-ಶಾ ಜೋಡಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.ಮೋದಿ, ಶಾ ಬಂದು ಇಲ್ಲೇನು ಮಾಟ ಮಂತ್ರ ಮಾಡಕ್ಕಾಗಲ್ಲ. ಯಾರು ಬಂದರೂ, ಹೋದರೂ ಜನ ವೋಟು ಹಾಕೋರಿಗೇ ಹಾಕೋದು. ಅಮಿತ್ ಶಾ ಮೈಸೂರಿಗೆ ಬಂದಿದ್ದರಿಂದ ಏನಾಯ್ತು? ಬಿಜೆಪಿಯವರು ಬಿಜೆಪಿ ಪರ ಪ್ರಚಾರ ಮಾಡ್ತಾರೆ. ಜೆಡಿಎಸ್ ನವರು ಜೆಡಿಎಸ್ ಪರ ಪ್ರಚಾರ