ಬೆಂಗಳೂರು: ನಮ್ಮ ಜತೆ ಕೋಮು ಸೌಹಾರ್ದತೆಗಾಗಿ ಹೋರಾಡುತ್ತಿರುವ ಬುದ್ಧಿಜೀವಿಗಳು, ಸಾಹಿತಿಗಳು, ಚಿಂತಕರು, ಕಲಾವಿದರಿಗೆ ಥ್ಯಾಂಕ್ಸ್ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.