ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಇತ್ತು. ಸಿಎಂ ಬಾದಾಮಿಯಿಂದ ಸ್ಪರ್ಧಿಸಲು ಇಲ್ಲಿನ ಜನರು ಕೇಳಿಕೊಂಡಿದ್ದರಂತೆ. ಅದಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ.ಬಾದಾಮಿಯಲ್ಲಿ ಸ್ಪರ್ಧಿಸುವಂತೆ ಕೇಳಿಕೊಂಡ ಜನರಿಗೆ ನನ್ನ ಧನ್ಯವಾದಗಳು. ಆದರೆ ನಾನು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಮತ್ತೆ ಕಾಂಗ್ರೆಸ್ ನನ್ನು ಅಧಿಕಾರಕ್ಕೆ ತರೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ಈ ಮೊದಲು ಬಾದಾಮಿ ಶಾಸಕ ಚಿಮ್ಮನಕಟ್ಟಿ ಸಿಎಂಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ಧ