ಬೆಂಗಳೂರು: ಇದುವರೆಗೆ ಚಾಮುಂಡೇಶ್ವರಿಯಲ್ಲಿ ಮಾತ್ರ ನನ್ನ ಸ್ಪರ್ಧೆ ಎನ್ನುತ್ತಲೇ ಇದ್ದ ಸಿಎಂ ಸಿದ್ದರಾಮಯ್ಯ ಇದೀಗ ಬಾದಾಮಿಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ.