ಮೈಸೂರು: ವಿಧಾನಸಭೆ ಚುನಾವಣೆಗೆ ತಮ್ಮ ವರುಣಾ ಕ್ಷೇತ್ರವನ್ನು ಪುತ್ರ ಡಾ. ಯತೀಂದ್ರಗೆ ಬಿಟ್ಟುಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಇಂದು ಕ್ಷೇತ್ರದಲ್ಲಿ ಮತ ಯಾಚನೆ ಮಾಡಲಿದ್ದಾರೆ.