ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಪ್ರಧಾನಿ ಮೋದಿ ಜತೆ ಯಾವುದೇ ಕಾರ್ಯಕ್ರಮದಲ್ಲೂ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿಲ್ಲ. ಪ್ರಧಾನಿ ಮೋದಿ ಇಂದು ಬೀದರ್-ಕುಲಬರಗಿ ನಡುವೆ ರೈಲ್ವೇ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ.ಅದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯಗೆ ತಡವಾಗಿ ಆಹ್ವಾನ ಬಂದಿರುವುದಂತೆ. ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಈ ಕಾರ್ಯಕ್ರಮಕ್ಕೆ ರೈಲ್ವೇ ಅಧಿಕಾರಿಗಳು