ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ‘ನಾನು ಬೆಳ್ಳಿತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೆ? ಅದನ್ಯಾಕೆ ದೊಡ್ಡ ಸುದ್ದಿ ಮಾಡುತ್ತಿರಾ? ಎಂದು ಮಾಧ್ಯಮದವರಿಗೆ ಪ್ರಶ್ನೆ ಮಾಡಿದ್ದಾರೆ.